1} #ರಾಷ್ಟ್ರಧ್ವಜ => ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ ಅನುಪಾತ 3:2 => ಭಾರತದ ರಾಷ್ಟ್ರಧ್ವಜದ ಬಣ್ಣ ಕೆಸರಿ,ಬಿಳಿ,ಹಸಿರು ಹೊಂದಿದೆ => ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ 24 ಕಡ್ಡಿಗಳನ್ನು ಹೊಂದಿರುವ ಅಶೋಕನು ಹೊರಡಿಸಿದ ಸಾರನಾಥ ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು ನಿಲಿ ಬಣ್ಣದಿಂದ ಕೂಡಿದೆ. => ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ 1947 ರಲ್ಲಿ ರಾಷ್ಟ್ರಧ್ವಜವನ್ನು ಅಳವಡಿಸಿಕೊಂಡಿತು. => ಭಾರತದ ಧ್ವಜಸಂಹಿತೆ(flag code) 26 ಜನೆವರಿ 2002 ರಂದು ಜಾರಿಗೆ ಬಂದಿತು. => ಭಾರತದ ಪ್ರತಿಯೊಬ್ಬ ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು ಎಂದು ಕಲಂ 19(i) ವಿವರಿಸುವುದು. => ಭಾರತದ ತ್ರಿವರ್ಣ ಧ್ವಜವನ್ನು ಮೊಟ್ಟಮೊದಲಿಗೆ ತಯಾರಿಸಿದವರು ಮೇಡಂ ಭೀಕಾಜಿ ಕಾಮಾ. => ಭಾರತದ ಧ್ವಜವನ್ನು ಮೊದಲಿಗೆ ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ ನೆಹರೂ ಹಾರಿಸಿದರು. => ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ ರಾಷ್ಟ್ರೀಯ ಧ್ವಜ ಹಾರಿಸುವವರು ಪ್ರಧಾನಮಂತ್ರಿಗಳು => ತ್ರಿವರ್ಣ ಧ್ವಜದ ವಿನ್ಯಾಸಗೊಳಿಸಿದವರು ಪಿಂಗಳಿ ವೆಂಕಯ್ಯ. => ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. 2} #ರಾಷ್ಟ್ರೀಯ_ಚಿನ್ಹೆ => ಭಾರತದ ರಾಷ್ಟ್ರೀಯ ಚಿನ್ಹೆಯನ್ನು ಉತ್ತರ ಪ್ರದೇಶದಲ್ಲಿ ಅಶೋಕನು ಹೊರ...
अथ x इति अजर x जराग्रस्त अमर x मृत्य अधिक x उणे अलीकडे x पलीकडे अवघड x सोपे अंत x प्रारंभ अचल x चल अचूक x चुकीचे अडाणी x शहाणा अटक x सुटका अतिवृष्टी x अनावृष्टी अती x अल्प अर्थ x अनर्थ अनुकूल x प्रतिकूल अभिमान x दुरभिमान अरुंद x रुंद अशक्य x शक्य अंधकार x प्रकाश अस्त x प्रारंभ अडचण x सोय अपेक्षित x अनपेक्षित अशक्त x सशक्त अर्धवट x पूर्ण अमूल्य x कवडीमोल असतो x नसतो अपेक्षाभंग x अपेक्षापूर्ती अंथरूण x पांघरूण अग्रज x अनुज अनाथ x सनाथ अतिवृष्ट x अनावृष्टी अधोगती x प्रगती, उन्नती अबोल x वाचाळ अब्रू x बेअब्रू अल्लड x पोक्त अवखळ x गंभीर अवजड x हलके
थानेसर (स्थाण्वीश्वर) बौद्ध तथा जैन साहित्य में जिस "थूण" या "थूणा" गाम का उल्लेख है वही आगे चलकर स्थाण्वीश्वर नगर (थानेसर) कहलाया। स्थाण्वीश्वर नगर की गणना उन कुछ नगरों में की जाती है, जिन्हें प्राचीन भारत में राजधानी होने का गौरव मिला। यह श्रीकंठ जनपद की राजधानी थी। शक्तिशाली वर्धन वंश का उदय यहीं हुआ था, जिसमें दो प्रातीप शासकों-प्रभाकर वर्धन और हर्षवर्धन के समय यह नगर गौरव की चरमसीमा पर पहुंचा था लेकिन हर्षवर्धन को तत्कालीन राजनैतिक परिस्थितियों के कारण अपनी राजधानी कान्यकुब्ज (कन्नौज) बनानी पड़ी। इससे स्थाण्वीश्वर नगर में पावन सरस्वती नदी के तट पर स्थित होने के कारण उसके सांस्कृतिक विकास में कोई बाधा नहीं हुई। इस प्राचीन नगर के अवशेष आज थानेश्वर कुरूक्षेत्र जिला के टीलों से पहचाने जाते है। स्थाण्वीश्वर नगर का गौरवपूर्ण इतिहास हर्षचरित चीनी यात्री ह्मूनसांग के वृतान्त और मुस्लिम इतिहासकारों के विवरण तथा कुछ स्फुट ग्रन्थों से ज्ञात होता है। यह नगर कभी एक प्रसिद्व सांस्कृतिक केन्द्र भी रहा है। नगर के चारों ओर रक्षा के लिए प्राचीर और परिखा थी। सामने स्कन्धावार या म...
Comments
Post a Comment